Call Us :
+91 96860 00046
CBSE

Shakthi Education Trust

+91 9108043552
info@shakthi.edu.in

ಶಕ್ತಿ ಶಿಕ್ಷಣ ಸಂಸ್ಥೆಯಿಂದ ವಿದ್ಯಾಭಾರತಿ ಕರ್ನಾಟಕ ಸಹಯೋಗದೊಂದಿಗೆ ಶಿಕ್ಷಕರ ಪ್ರಶಿಕ್ಷಣ ವರ್ಗ 

ಮಂಗಳೂರು : ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ರೆಸಿಡೆನ್ಯಿಯಲ್ ಶಾಲೆ ಮತ್ತು ಶಕ್ತಿ ಪ.ಪೂ. ಕಾಲೇಜಿನ ವತಿಯಿಂದ ವಿದ್ಯಾಭಾರತಿ ಕರ್ನಾಟಕ ಸಹಯೋಗದೊಂದಿಗೆ ಶಿಕ್ಷಕರ ಪ್ರಶಿಕ್ಷಣ ವರ್ಗಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ವಸಂತ ಮಾಧವ್, ಪ್ರಾಂತ ಕಾರ್ಯದರ್ಶಿ ವಿದ್ಯಾಭಾರತಿ ಕರ್ನಾಟಕ ನೆರೆವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಜಿ. ಆರ್‌. ಜಗದೀಶ್, ಸಹ ಸಂಘಟನಾ ಕಾರ್ಯದರ್ಶಿಗಳು, ವಿದ್ಯಾಭಾರತಿ ದಕ್ಷಿಣ ಮಧ್ಯಕ್ಷೇತ್ರ ಇವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ಎಜ್ಯುಕೇಶನ್‌ ಟ್ರಸ್ಟ್‌ನ ಆಡಳಿತಾಧಿಕಾರಿ ಡಾ. ಕೆ.ಸಿ. ನಾೖಕ್ ವಹಿಸಲಿದ್ದಾರೆ.

ಈ ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾಭಾರತಿ ದ.ಕ. ಜಿಲ್ಲೆ ಕಾರ್ಯದರ್ಶಿ ಲೋಕಯ್ಯ ಕೆ., ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ., ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್‌ ರೈ, ಶಕ್ತಿ ಪ. ಪೂ. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಸುಧೀರ್‌ ಎಮ್. ಕೆ, ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ವಿದ್ಯಾ ಜಿ. ಕಾಮತ್, ಗೋಪಾಲಕೃಷ್ಣ ಪ್ರಿ-ಸ್ಕೂಲ್ ಸಂಚಾಲಕಿ ನೀಮಾ ಸಕ್ಸೇನಾ ಉಪಸ್ಥಿತರಿರುತ್ತಾರೆ.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

  Mrs. Babitha Suraj Principal Mrs. Sushma Satish Coordinator –...